September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ಪವನ್ ಕುಮಾರ್ ರವರು, ಅದೇ ಗ್ರಾಮದ ನಿವಾಸಿಯಾದ ನಿಝಮುದ್ದೀನ್ (S/o ಯು ಎಂ ಉಸ್ಮಾನ್ ) ರವರ ವಿರುದ್ಧ ಸಲ್ಲಿಸಲಾಗಿದ್ದ ರೂ . 1, 00,000 ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿರುತ್ತದೆ. ಆರೋಪಿಗೆ ರೂ. 1,03,000 ದಂಡವನ್ನು ವಿಧಿಸಲಾಗಿದೆ.

ವಸೂಲಿ ಮಾಡಿದ ದಂಡದ ಮೊತ್ತದಲ್ಲಿ 1, 02,000 ಮೊತ್ತವನ್ನು ಪವನ್ ಕುಮಾರ್ ರವರಿಗೆ ಪರಿಹಾರವಾಗಿ ಪಾವತಿಸಬೇಕು, ದಂಡದ ಮೊತ್ತವನ್ನು ಪಾವತಿಸಲು ತಪ್ಪಿದಲ್ಲಿ ಆರೋಪಿಯು 6 ತಿಂಗಳ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾನೆ ಎಂದು ನ್ಯಾಯಾಲಯವು ತೀರ್ಪನ್ನು ನೀಡಿರುತ್ತದೆ.


ಸದರಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ

Related posts

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya
error: Content is protected !!