22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ದಾಮೋದರ ಪೂಜಾರಿಯವರ ಪುತ್ರನಾದ ಜಯರಾಮ (19) ಬಿ ಕಾಂ ದ್ವಿತೀಯ ವರ್ಷ ಗುರುದೇವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿದೆ.

ಹೃದಯ ಕೇವಲ 20% ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಖರ್ಚಾಗಿದ್ದು ಇನ್ನೂ ಕೂಡ ಮುಂದಿನ ಚಿಕಿತ್ಸೆಗೆ 4 ಲಕ್ಷದ ಅವಶ್ಯಕತೆ ಇದೆ. ಈ ಕುಟುಂಬವು ಕಡು ಬಡತನದಲ್ಲಿದ್ದು ಇವನೇ ಅವರ ಮನೆಯ ಆಧಾರಸ್ತಂಭ ಆಗಬೇಕಿದೆ.
ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.
ದಿವ್ಯಶ್ರೀ
A/c No: 71370100009699
IFSC CODE : BARBOVJUJIR
BANK OF BARODA

Gpay – 8861602504

Related posts

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!