25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ತೆಕ್ಕಾರುವಿನ ಅಕ್ಷತಾ ಎಂ ಅವರು ಬಿ.ಎಸ್ಸಿ. (ಹಾನರ್ಸ್) ಕೃಷಿ ಸ್ನಾತಕ ಪದವಿಯಲ್ಲಿ 2023-24ನೇ ಸಾಲಿನಲ್ಲಿ 10.00 ಅಂಕಗಳಿಗೆ ಸರಾಸರಿ 8.98 ಅಂಕಗಳನ್ನು ಗಳಿಸಿ ಶಿವಮೊಗ್ಗ ಕೃಷಿ ಮಹಾವಿದ್ಯಾಲಯದಲ್ಲಿ ಗ್ರಾಮೀಣ ಕೋಟಾದ ಅಡಿಯಲ್ಲಿ ಪ್ರಥಮ ಶ್ರೇಯಾಂಕಿತರಾಗಿರುವುದರಿಂದ ಇವರಿಗೆ ಇತ್ತೀಚೆಗೆ ಜರುಗಿದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಒಂಬತ್ತನೇ ಘಟಿಕೋತ್ಸವದಲ್ಲಿ ದಿವಂಗತ ಶ್ರೀಮತಿ ಪಾರ್ವತಮ್ಮ ಮತ್ತು ಶ್ರೀ ಅಮೃತಪ್ಪ ಹುಗ್ಗಿ ಚಿನ್ನದ ಪದಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಇವರು ತೆಕ್ಕಾರುವಿನ ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ನ ಟ್ರಸ್ಟಿ , ಪ್ರಗತಿಪರ ಕೃಷಿಕ ಅನಂತ ಪ್ರಸಾದ್ ನೈತಡ್ಕ ರವರ ಪುತ್ರಿ.

Related posts

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!