25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ತೆಕ್ಕಾರುವಿನ ಅಕ್ಷತಾ ಎಂ ಅವರು ಬಿ.ಎಸ್ಸಿ. (ಹಾನರ್ಸ್) ಕೃಷಿ ಸ್ನಾತಕ ಪದವಿಯಲ್ಲಿ 2023-24ನೇ ಸಾಲಿನಲ್ಲಿ 10.00 ಅಂಕಗಳಿಗೆ ಸರಾಸರಿ 8.98 ಅಂಕಗಳನ್ನು ಗಳಿಸಿ ಶಿವಮೊಗ್ಗ ಕೃಷಿ ಮಹಾವಿದ್ಯಾಲಯದಲ್ಲಿ ಗ್ರಾಮೀಣ ಕೋಟಾದ ಅಡಿಯಲ್ಲಿ ಪ್ರಥಮ ಶ್ರೇಯಾಂಕಿತರಾಗಿರುವುದರಿಂದ ಇವರಿಗೆ ಇತ್ತೀಚೆಗೆ ಜರುಗಿದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಒಂಬತ್ತನೇ ಘಟಿಕೋತ್ಸವದಲ್ಲಿ ದಿವಂಗತ ಶ್ರೀಮತಿ ಪಾರ್ವತಮ್ಮ ಮತ್ತು ಶ್ರೀ ಅಮೃತಪ್ಪ ಹುಗ್ಗಿ ಚಿನ್ನದ ಪದಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಇವರು ತೆಕ್ಕಾರುವಿನ ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ನ ಟ್ರಸ್ಟಿ , ಪ್ರಗತಿಪರ ಕೃಷಿಕ ಅನಂತ ಪ್ರಸಾದ್ ನೈತಡ್ಕ ರವರ ಪುತ್ರಿ.

Related posts

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya
error: Content is protected !!