July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ತೆಕ್ಕಾರುವಿನ ಅಕ್ಷತಾ ಎಂ ಅವರು ಬಿ.ಎಸ್ಸಿ. (ಹಾನರ್ಸ್) ಕೃಷಿ ಸ್ನಾತಕ ಪದವಿಯಲ್ಲಿ 2023-24ನೇ ಸಾಲಿನಲ್ಲಿ 10.00 ಅಂಕಗಳಿಗೆ ಸರಾಸರಿ 8.98 ಅಂಕಗಳನ್ನು ಗಳಿಸಿ ಶಿವಮೊಗ್ಗ ಕೃಷಿ ಮಹಾವಿದ್ಯಾಲಯದಲ್ಲಿ ಗ್ರಾಮೀಣ ಕೋಟಾದ ಅಡಿಯಲ್ಲಿ ಪ್ರಥಮ ಶ್ರೇಯಾಂಕಿತರಾಗಿರುವುದರಿಂದ ಇವರಿಗೆ ಇತ್ತೀಚೆಗೆ ಜರುಗಿದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಒಂಬತ್ತನೇ ಘಟಿಕೋತ್ಸವದಲ್ಲಿ ದಿವಂಗತ ಶ್ರೀಮತಿ ಪಾರ್ವತಮ್ಮ ಮತ್ತು ಶ್ರೀ ಅಮೃತಪ್ಪ ಹುಗ್ಗಿ ಚಿನ್ನದ ಪದಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಇವರು ತೆಕ್ಕಾರುವಿನ ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ನ ಟ್ರಸ್ಟಿ , ಪ್ರಗತಿಪರ ಕೃಷಿಕ ಅನಂತ ಪ್ರಸಾದ್ ನೈತಡ್ಕ ರವರ ಪುತ್ರಿ.

Related posts

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
error: Content is protected !!