23.7 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ. ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಫೆ.3 ರಂದು ಉದ್ಘಾಟನೆಗೊಂಡಿತು.

ಕಛೇರಿಯನ್ನು ಶ್ರೀ ಕ್ಷೇತ್ರ ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಧರ್ಮದರ್ಶಿ ಯೋಗೀಶ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ನ್ಯಾಯವಾದಿ ಬಿ. ಕೆ ಧನಂಜಯ ರಾವ್, ಪೆರಾಡಿ ಸಿ. ಎ ಬ್ಯಾಂಕಿನ ಅಧ್ಯಕ್ಷ ಸತೀಶ್ ಕಾಶಿಪಟ್ಣ,, ಗುರುದೇವ ಬ್ಯಾಂಕಿನ ಮ್ಯಾನೇಜರ್ ಅಶ್ವತ್ , ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಪೆರಾಡಿ ಸಿಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಕ್ ಲತೀಫ್, ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ದಂತ ವೈದ್ಯ ಡಾ| ರಾಜಾರಾಮ ಕೆ ಬಿ, ಚಿದಾನಂದ ಎಲ್ಡಕ್ಕ, ಹರಿದಾಸ ಕೇದೆ, ಚಿದಾನಂದ ಇಡ್ಯಾ, ವಸಂತ ಶೆಟ್ಟಿ ಶ್ರದ್ಧಾ, ಪ.ಪಂ. ಸಂಯೋಜಕ ಜಯಾನಂದ ಲಾಯಿಲ, ರಮೇಶ್ ಪೂಜಾರಿ, ರವಿಚಂದ್ರ ಗುಂಪೋಲಿ ಮೊದಲಾದವರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಭಗೀರಥ ಜಿ, ಸುಕನ್ಯಾ ಭಗೀರಥ, ಸುಜನ್, ಸುಧೀಕ್ಷಾ ಸ್ವಾಗತಿಸಿ, ಸತ್ಕರಿಸಿದರು.

Related posts

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!