23.7 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

ಮಚ್ಚಿನ :ಇಲ್ಲಿಯ ಕಲಾಯಿ ರಸ್ತೆ ಪುಂಚಪಾದೆ ಎಂಬಲ್ಲಿ ವಾರಿಸುದಾರರಿಲ್ಲದೆ ಎರಡು ದಿನದಿಂದ ಅಲ್ಲೇ ಇದ್ದ ಎರಡು ಬೈಕುಗಳ ಪತ್ತೆಯಾಗಿದ್ದು ಸ್ಥಳೀಯರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಇವರು ವಾರಸುದಾರರನ್ನು ಹುಡುಕಿಕಾಡಿದರು ಪತ್ತೆ ಆಗದೆ ಇದ್ದಾಗ ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.

ಸ್ಥಳಕ್ಕೆ ಆಗಮಿಸಿದ ಪುಂಜಾಲಕಟ್ಟೆ ಪೊಲೀಸರು ಎರಡು ಬೈಕ್ ನ್ನು ಠಾಣೆಗೆ ಕೊಂಡ್ಯೊಲಾಗಿದೆ.
ವರದಿ- ಹರ್ಷ ಬಳ್ಳಮಂಜ

Related posts

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya
error: Content is protected !!