23.7 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ತಾಲೂಕು ಯುವಜನ ಒಕ್ಕೂಟದ, ಗೌರವ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು,
ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಯುವವಾಹಿನಿ ಬೆಳ್ತಂಗಡಿ ಘಟಕದ ನಿಯೋಜಿತ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಧನಂಜಯ್ ರಾವ್, ಹಾಗೂ ಪ್ರವೀಣ್ ಹಳ್ಳಿಮನೆ, ರಜತ್ ಗೌಡ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ ರವರು ಉಪಸ್ಥಿತರಿದ್ದರು.

Related posts

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!