September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ತಾಲೂಕು ಯುವಜನ ಒಕ್ಕೂಟದ, ಗೌರವ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು,
ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಯುವವಾಹಿನಿ ಬೆಳ್ತಂಗಡಿ ಘಟಕದ ನಿಯೋಜಿತ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಧನಂಜಯ್ ರಾವ್, ಹಾಗೂ ಪ್ರವೀಣ್ ಹಳ್ಳಿಮನೆ, ರಜತ್ ಗೌಡ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ ರವರು ಉಪಸ್ಥಿತರಿದ್ದರು.

Related posts

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ 36 ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya
error: Content is protected !!