21.5 C
ಪುತ್ತೂರು, ಬೆಳ್ತಂಗಡಿ
February 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

ಬೆಳ್ತಂಗಡಿ: ಜ. 29 30 31 ರಂದು ಜೈಪುರ್ ನಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ವಾಲಿಬಾಲ್ ಅಮೆಚೂರ್ ಅಸೋಸಿಯೇಷನ್ ವತಿಯಿಂದ ಅಂಡರ್ 18 ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಕೂಟದಲ್ಲಿ ಮಾಜಿ ಶಾಸಕರಾದ ಕೀರ್ತಿಶೇಷ ವಸಂತ ಬಂಗೇರ ಅವರ ಸ್ಟಾಪಕತ್ವದ ಶ್ರೀ ಗುರುದೇವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶಾಂತ್ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ಬಣಕಲ್ ಮತ್ತಿಕಟ್ಟೆ ಸಂಜೀವ ಮತ್ತು ಸುಮಿತ್ರ ದಂಪತಿಯ ಪುತ್ರ. ಪ್ರಥಮ ಸ್ಥಾನ ಪಡೆದ ಪ್ರಶಾಂತ ಅವರನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ, ಪ್ರಾಂಶುಪಾಲರು, ಉಪ ಪ್ರಾಂಶು ಪಾಲರು, ಉಪನ್ಯಾಸಕ ವೃಂದ , ಶಾರೀರಿಕ ನಿರ್ದೇಶಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
error: Content is protected !!