25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

ಬೆಳ್ತಂಗಡಿ: ಜ. 29 30 31 ರಂದು ಜೈಪುರ್ ನಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ವಾಲಿಬಾಲ್ ಅಮೆಚೂರ್ ಅಸೋಸಿಯೇಷನ್ ವತಿಯಿಂದ ಅಂಡರ್ 18 ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಕೂಟದಲ್ಲಿ ಮಾಜಿ ಶಾಸಕರಾದ ಕೀರ್ತಿಶೇಷ ವಸಂತ ಬಂಗೇರ ಅವರ ಸ್ಟಾಪಕತ್ವದ ಶ್ರೀ ಗುರುದೇವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶಾಂತ್ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ಬಣಕಲ್ ಮತ್ತಿಕಟ್ಟೆ ಸಂಜೀವ ಮತ್ತು ಸುಮಿತ್ರ ದಂಪತಿಯ ಪುತ್ರ. ಪ್ರಥಮ ಸ್ಥಾನ ಪಡೆದ ಪ್ರಶಾಂತ ಅವರನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ, ಪ್ರಾಂಶುಪಾಲರು, ಉಪ ಪ್ರಾಂಶು ಪಾಲರು, ಉಪನ್ಯಾಸಕ ವೃಂದ , ಶಾರೀರಿಕ ನಿರ್ದೇಶಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya
error: Content is protected !!