37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ಪವನ್ ಕುಮಾರ್ ರವರು, ಅದೇ ಗ್ರಾಮದ ನಿವಾಸಿಯಾದ ನಿಝಮುದ್ದೀನ್ (S/o ಯು ಎಂ ಉಸ್ಮಾನ್ ) ರವರ ವಿರುದ್ಧ ಸಲ್ಲಿಸಲಾಗಿದ್ದ ರೂ . 1, 00,000 ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿರುತ್ತದೆ. ಆರೋಪಿಗೆ ರೂ. 1,03,000 ದಂಡವನ್ನು ವಿಧಿಸಲಾಗಿದೆ.

ವಸೂಲಿ ಮಾಡಿದ ದಂಡದ ಮೊತ್ತದಲ್ಲಿ 1, 02,000 ಮೊತ್ತವನ್ನು ಪವನ್ ಕುಮಾರ್ ರವರಿಗೆ ಪರಿಹಾರವಾಗಿ ಪಾವತಿಸಬೇಕು, ದಂಡದ ಮೊತ್ತವನ್ನು ಪಾವತಿಸಲು ತಪ್ಪಿದಲ್ಲಿ ಆರೋಪಿಯು 6 ತಿಂಗಳ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾನೆ ಎಂದು ನ್ಯಾಯಾಲಯವು ತೀರ್ಪನ್ನು ನೀಡಿರುತ್ತದೆ.


ಸದರಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ

Related posts

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya
error: Content is protected !!