22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ಪವನ್ ಕುಮಾರ್ ರವರು, ಅದೇ ಗ್ರಾಮದ ನಿವಾಸಿಯಾದ ನಿಝಮುದ್ದೀನ್ (S/o ಯು ಎಂ ಉಸ್ಮಾನ್ ) ರವರ ವಿರುದ್ಧ ಸಲ್ಲಿಸಲಾಗಿದ್ದ ರೂ . 1, 00,000 ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿರುತ್ತದೆ. ಆರೋಪಿಗೆ ರೂ. 1,03,000 ದಂಡವನ್ನು ವಿಧಿಸಲಾಗಿದೆ.

ವಸೂಲಿ ಮಾಡಿದ ದಂಡದ ಮೊತ್ತದಲ್ಲಿ 1, 02,000 ಮೊತ್ತವನ್ನು ಪವನ್ ಕುಮಾರ್ ರವರಿಗೆ ಪರಿಹಾರವಾಗಿ ಪಾವತಿಸಬೇಕು, ದಂಡದ ಮೊತ್ತವನ್ನು ಪಾವತಿಸಲು ತಪ್ಪಿದಲ್ಲಿ ಆರೋಪಿಯು 6 ತಿಂಗಳ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾನೆ ಎಂದು ನ್ಯಾಯಾಲಯವು ತೀರ್ಪನ್ನು ನೀಡಿರುತ್ತದೆ.


ಸದರಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ

Related posts

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya
error: Content is protected !!