ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ದಾಮೋದರ ಪೂಜಾರಿಯವರ ಪುತ್ರನಾದ ಜಯರಾಮ (19) ಬಿ ಕಾಂ ದ್ವಿತೀಯ ವರ್ಷ ಗುರುದೇವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿದೆ.
ಹೃದಯ ಕೇವಲ 20% ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಖರ್ಚಾಗಿದ್ದು ಇನ್ನೂ ಕೂಡ ಮುಂದಿನ ಚಿಕಿತ್ಸೆಗೆ 4 ಲಕ್ಷದ ಅವಶ್ಯಕತೆ ಇದೆ. ಈ ಕುಟುಂಬವು ಕಡು ಬಡತನದಲ್ಲಿದ್ದು ಇವನೇ ಅವರ ಮನೆಯ ಆಧಾರಸ್ತಂಭ ಆಗಬೇಕಿದೆ.
ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.
ದಿವ್ಯಶ್ರೀ
A/c No: 71370100009699
IFSC CODE : BARBOVJUJIR
BANK OF BARODA
Gpay – 8861602504