34.3 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ದಾಮೋದರ ಪೂಜಾರಿಯವರ ಪುತ್ರನಾದ ಜಯರಾಮ (19) ಬಿ ಕಾಂ ದ್ವಿತೀಯ ವರ್ಷ ಗುರುದೇವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿದೆ.

ಹೃದಯ ಕೇವಲ 20% ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಖರ್ಚಾಗಿದ್ದು ಇನ್ನೂ ಕೂಡ ಮುಂದಿನ ಚಿಕಿತ್ಸೆಗೆ 4 ಲಕ್ಷದ ಅವಶ್ಯಕತೆ ಇದೆ. ಈ ಕುಟುಂಬವು ಕಡು ಬಡತನದಲ್ಲಿದ್ದು ಇವನೇ ಅವರ ಮನೆಯ ಆಧಾರಸ್ತಂಭ ಆಗಬೇಕಿದೆ.
ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.
ದಿವ್ಯಶ್ರೀ
A/c No: 71370100009699
IFSC CODE : BARBOVJUJIR
BANK OF BARODA

Gpay – 8861602504

Related posts

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya
error: Content is protected !!