September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ದಾಮೋದರ ಪೂಜಾರಿಯವರ ಪುತ್ರನಾದ ಜಯರಾಮ (19) ಬಿ ಕಾಂ ದ್ವಿತೀಯ ವರ್ಷ ಗುರುದೇವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿದೆ.

ಹೃದಯ ಕೇವಲ 20% ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಖರ್ಚಾಗಿದ್ದು ಇನ್ನೂ ಕೂಡ ಮುಂದಿನ ಚಿಕಿತ್ಸೆಗೆ 4 ಲಕ್ಷದ ಅವಶ್ಯಕತೆ ಇದೆ. ಈ ಕುಟುಂಬವು ಕಡು ಬಡತನದಲ್ಲಿದ್ದು ಇವನೇ ಅವರ ಮನೆಯ ಆಧಾರಸ್ತಂಭ ಆಗಬೇಕಿದೆ.
ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.
ದಿವ್ಯಶ್ರೀ
A/c No: 71370100009699
IFSC CODE : BARBOVJUJIR
BANK OF BARODA

Gpay – 8861602504

Related posts

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya
error: Content is protected !!