22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ದಾಮೋದರ ಪೂಜಾರಿಯವರ ಪುತ್ರನಾದ ಜಯರಾಮ (19) ಬಿ ಕಾಂ ದ್ವಿತೀಯ ವರ್ಷ ಗುರುದೇವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿದೆ.

ಹೃದಯ ಕೇವಲ 20% ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಖರ್ಚಾಗಿದ್ದು ಇನ್ನೂ ಕೂಡ ಮುಂದಿನ ಚಿಕಿತ್ಸೆಗೆ 4 ಲಕ್ಷದ ಅವಶ್ಯಕತೆ ಇದೆ. ಈ ಕುಟುಂಬವು ಕಡು ಬಡತನದಲ್ಲಿದ್ದು ಇವನೇ ಅವರ ಮನೆಯ ಆಧಾರಸ್ತಂಭ ಆಗಬೇಕಿದೆ.
ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.
ದಿವ್ಯಶ್ರೀ
A/c No: 71370100009699
IFSC CODE : BARBOVJUJIR
BANK OF BARODA

Gpay – 8861602504

Related posts

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya
error: Content is protected !!