July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ತೆಕ್ಕಾರುವಿನ ಅಕ್ಷತಾ ಎಂ ಅವರು ಬಿ.ಎಸ್ಸಿ. (ಹಾನರ್ಸ್) ಕೃಷಿ ಸ್ನಾತಕ ಪದವಿಯಲ್ಲಿ 2023-24ನೇ ಸಾಲಿನಲ್ಲಿ 10.00 ಅಂಕಗಳಿಗೆ ಸರಾಸರಿ 8.98 ಅಂಕಗಳನ್ನು ಗಳಿಸಿ ಶಿವಮೊಗ್ಗ ಕೃಷಿ ಮಹಾವಿದ್ಯಾಲಯದಲ್ಲಿ ಗ್ರಾಮೀಣ ಕೋಟಾದ ಅಡಿಯಲ್ಲಿ ಪ್ರಥಮ ಶ್ರೇಯಾಂಕಿತರಾಗಿರುವುದರಿಂದ ಇವರಿಗೆ ಇತ್ತೀಚೆಗೆ ಜರುಗಿದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಒಂಬತ್ತನೇ ಘಟಿಕೋತ್ಸವದಲ್ಲಿ ದಿವಂಗತ ಶ್ರೀಮತಿ ಪಾರ್ವತಮ್ಮ ಮತ್ತು ಶ್ರೀ ಅಮೃತಪ್ಪ ಹುಗ್ಗಿ ಚಿನ್ನದ ಪದಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಇವರು ತೆಕ್ಕಾರುವಿನ ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ನ ಟ್ರಸ್ಟಿ , ಪ್ರಗತಿಪರ ಕೃಷಿಕ ಅನಂತ ಪ್ರಸಾದ್ ನೈತಡ್ಕ ರವರ ಪುತ್ರಿ.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya
error: Content is protected !!