September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ತೆಕ್ಕಾರುವಿನ ಅಕ್ಷತಾ ಎಂ ಅವರು ಬಿ.ಎಸ್ಸಿ. (ಹಾನರ್ಸ್) ಕೃಷಿ ಸ್ನಾತಕ ಪದವಿಯಲ್ಲಿ 2023-24ನೇ ಸಾಲಿನಲ್ಲಿ 10.00 ಅಂಕಗಳಿಗೆ ಸರಾಸರಿ 8.98 ಅಂಕಗಳನ್ನು ಗಳಿಸಿ ಶಿವಮೊಗ್ಗ ಕೃಷಿ ಮಹಾವಿದ್ಯಾಲಯದಲ್ಲಿ ಗ್ರಾಮೀಣ ಕೋಟಾದ ಅಡಿಯಲ್ಲಿ ಪ್ರಥಮ ಶ್ರೇಯಾಂಕಿತರಾಗಿರುವುದರಿಂದ ಇವರಿಗೆ ಇತ್ತೀಚೆಗೆ ಜರುಗಿದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಒಂಬತ್ತನೇ ಘಟಿಕೋತ್ಸವದಲ್ಲಿ ದಿವಂಗತ ಶ್ರೀಮತಿ ಪಾರ್ವತಮ್ಮ ಮತ್ತು ಶ್ರೀ ಅಮೃತಪ್ಪ ಹುಗ್ಗಿ ಚಿನ್ನದ ಪದಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಇವರು ತೆಕ್ಕಾರುವಿನ ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ನ ಟ್ರಸ್ಟಿ , ಪ್ರಗತಿಪರ ಕೃಷಿಕ ಅನಂತ ಪ್ರಸಾದ್ ನೈತಡ್ಕ ರವರ ಪುತ್ರಿ.

Related posts

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya
error: Content is protected !!