23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ. ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಫೆ.3 ರಂದು ಉದ್ಘಾಟನೆಗೊಂಡಿತು.

ಕಛೇರಿಯನ್ನು ಶ್ರೀ ಕ್ಷೇತ್ರ ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಧರ್ಮದರ್ಶಿ ಯೋಗೀಶ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ನ್ಯಾಯವಾದಿ ಬಿ. ಕೆ ಧನಂಜಯ ರಾವ್, ಪೆರಾಡಿ ಸಿ. ಎ ಬ್ಯಾಂಕಿನ ಅಧ್ಯಕ್ಷ ಸತೀಶ್ ಕಾಶಿಪಟ್ಣ,, ಗುರುದೇವ ಬ್ಯಾಂಕಿನ ಮ್ಯಾನೇಜರ್ ಅಶ್ವತ್ , ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಪೆರಾಡಿ ಸಿಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಕ್ ಲತೀಫ್, ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ದಂತ ವೈದ್ಯ ಡಾ| ರಾಜಾರಾಮ ಕೆ ಬಿ, ಚಿದಾನಂದ ಎಲ್ಡಕ್ಕ, ಹರಿದಾಸ ಕೇದೆ, ಚಿದಾನಂದ ಇಡ್ಯಾ, ವಸಂತ ಶೆಟ್ಟಿ ಶ್ರದ್ಧಾ, ಪ.ಪಂ. ಸಂಯೋಜಕ ಜಯಾನಂದ ಲಾಯಿಲ, ರಮೇಶ್ ಪೂಜಾರಿ, ರವಿಚಂದ್ರ ಗುಂಪೋಲಿ ಮೊದಲಾದವರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಭಗೀರಥ ಜಿ, ಸುಕನ್ಯಾ ಭಗೀರಥ, ಸುಜನ್, ಸುಧೀಕ್ಷಾ ಸ್ವಾಗತಿಸಿ, ಸತ್ಕರಿಸಿದರು.

Related posts

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!