22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

ಉಡುಪಿ: ಫೆ. 1 ರಂದು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಮಧ್ವ ನವರಾತ್ರೋತ್ಸವದ ಸಭಾ ಕಾರ್ಯಕ್ರಮದಲ್ಲಿ ಆಯಾಸ ರಹಿತರಾದ ಶ್ರೀಮಧ್ವಾಚಾರ್ಯರು ಶಿಷ್ಯರಿಗಾಗಿ ವಿಶ್ರಾಂತಿ ಸ್ವೀಕರಿಸಿದ ಕ್ಷೇತ್ರವಾದ ಮಧ್ವ ನಗರದ ಮಧ್ವಕಟ್ಟೆಯ ಅರ್ಚಕರಾದ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ಇವರನ್ನು ಸನ್ಮಾನಿಸಿದರು.

ಶ್ರೀ ಪುತ್ತಿಗೆ ಮಠದ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ಹಾಗೂ ಹಿರಿಯ ವಿದ್ವಾಂಸರಾದ ಪ್ರೊ ವ್ಯಾಸನಕೆರೆ ಪ್ರಭಂಜನಾಚಾರ್ಯರು ಉಪಸ್ಥಿತರಿದ್ದರು

Related posts

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ಸೋಮಂತಡ್ಕ ನಿವಾಸಿ ಮೇರಿ ಒ.ಎ. ಹೃದಯಾಘಾತದಿಂದ ನಿಧನ

Suddi Udaya

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!