25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

ಉಡುಪಿ: ಫೆ. 1 ರಂದು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಮಧ್ವ ನವರಾತ್ರೋತ್ಸವದ ಸಭಾ ಕಾರ್ಯಕ್ರಮದಲ್ಲಿ ಆಯಾಸ ರಹಿತರಾದ ಶ್ರೀಮಧ್ವಾಚಾರ್ಯರು ಶಿಷ್ಯರಿಗಾಗಿ ವಿಶ್ರಾಂತಿ ಸ್ವೀಕರಿಸಿದ ಕ್ಷೇತ್ರವಾದ ಮಧ್ವ ನಗರದ ಮಧ್ವಕಟ್ಟೆಯ ಅರ್ಚಕರಾದ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ಇವರನ್ನು ಸನ್ಮಾನಿಸಿದರು.

ಶ್ರೀ ಪುತ್ತಿಗೆ ಮಠದ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ಹಾಗೂ ಹಿರಿಯ ವಿದ್ವಾಂಸರಾದ ಪ್ರೊ ವ್ಯಾಸನಕೆರೆ ಪ್ರಭಂಜನಾಚಾರ್ಯರು ಉಪಸ್ಥಿತರಿದ್ದರು

Related posts

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya
error: Content is protected !!