33.6 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ: 1008 ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಈ ದಿನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಹರೀಶ್ ಸುವರ್ಣ, ಅಭಿನಂದನ್ ಹರೀಶ್, ಜಯರಾಮ ಬಂಗೇರ, ಸುರೇಶ್, ಪುರುಷೋತ್ತಮ ಮೂಡಂಗಲ್, ಜೊತೆಗಿದ್ದರು. ಇದೇ ಸಂದರ್ಭದಲ್ಲಿ ಶ್ರೀಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ನಡೆಯುವ ಜಾತ್ರೋತ್ಸವಕ್ಕೆ ಆಮಂತ್ರಿಸಲಾಯಿತು.

Related posts

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!