23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ತಾಲೂಕು ಯುವಜನ ಒಕ್ಕೂಟದ, ಗೌರವ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು,
ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಯುವವಾಹಿನಿ ಬೆಳ್ತಂಗಡಿ ಘಟಕದ ನಿಯೋಜಿತ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಧನಂಜಯ್ ರಾವ್, ಹಾಗೂ ಪ್ರವೀಣ್ ಹಳ್ಳಿಮನೆ, ರಜತ್ ಗೌಡ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ ರವರು ಉಪಸ್ಥಿತರಿದ್ದರು.

Related posts

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya
error: Content is protected !!