23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

ಬೆಳ್ತಂಗಡಿ: ಜ. 29 30 31 ರಂದು ಜೈಪುರ್ ನಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ವಾಲಿಬಾಲ್ ಅಮೆಚೂರ್ ಅಸೋಸಿಯೇಷನ್ ವತಿಯಿಂದ ಅಂಡರ್ 18 ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಕೂಟದಲ್ಲಿ ಮಾಜಿ ಶಾಸಕರಾದ ಕೀರ್ತಿಶೇಷ ವಸಂತ ಬಂಗೇರ ಅವರ ಸ್ಟಾಪಕತ್ವದ ಶ್ರೀ ಗುರುದೇವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶಾಂತ್ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ಬಣಕಲ್ ಮತ್ತಿಕಟ್ಟೆ ಸಂಜೀವ ಮತ್ತು ಸುಮಿತ್ರ ದಂಪತಿಯ ಪುತ್ರ. ಪ್ರಥಮ ಸ್ಥಾನ ಪಡೆದ ಪ್ರಶಾಂತ ಅವರನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ, ಪ್ರಾಂಶುಪಾಲರು, ಉಪ ಪ್ರಾಂಶು ಪಾಲರು, ಉಪನ್ಯಾಸಕ ವೃಂದ , ಶಾರೀರಿಕ ನಿರ್ದೇಶಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya
error: Content is protected !!