25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

ಬೆಳ್ತಂಗಡಿ: ಜ. 29 30 31 ರಂದು ಜೈಪುರ್ ನಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ವಾಲಿಬಾಲ್ ಅಮೆಚೂರ್ ಅಸೋಸಿಯೇಷನ್ ವತಿಯಿಂದ ಅಂಡರ್ 18 ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಕೂಟದಲ್ಲಿ ಮಾಜಿ ಶಾಸಕರಾದ ಕೀರ್ತಿಶೇಷ ವಸಂತ ಬಂಗೇರ ಅವರ ಸ್ಟಾಪಕತ್ವದ ಶ್ರೀ ಗುರುದೇವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶಾಂತ್ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ಬಣಕಲ್ ಮತ್ತಿಕಟ್ಟೆ ಸಂಜೀವ ಮತ್ತು ಸುಮಿತ್ರ ದಂಪತಿಯ ಪುತ್ರ. ಪ್ರಥಮ ಸ್ಥಾನ ಪಡೆದ ಪ್ರಶಾಂತ ಅವರನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ, ಪ್ರಾಂಶುಪಾಲರು, ಉಪ ಪ್ರಾಂಶು ಪಾಲರು, ಉಪನ್ಯಾಸಕ ವೃಂದ , ಶಾರೀರಿಕ ನಿರ್ದೇಶಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya
error: Content is protected !!