July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವವು ಫೆ 3 ರಿoದ ಪ್ರಾರಂಭಗೊಂಡು 7 ರ ವರೆಗೆ ತಂತ್ರಿಗಳಾದ ಶ್ರೀ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಮದಿಗೆ ನಡೆಯಲಿದೆ.

ಇಂದು (ಫೆ.3) ದೇವತಾ ಪ್ರಾರ್ಥನಾ, ತೋರಣ ಮುಹೂರ್ತ, ದೇವರಿಗೆ ಪಂಚಾಮೃತ ಅಭಿಷೇಕ, ಗಣಹೋಮ, ನವ ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ , ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸದಸ್ಯರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ ರಾವ್ ಗುರುವಾಯನಕೆರೆ, ಕೆ ರಾಜು ಪಡoಗಡಿ, ಶಾoಭವಿ ಪಿ ಬoಗೇರ, ಸವಿತಾ ಆಚಾರ್ಯ ಮುoಡಾಡಿ, ಜಾತ್ರಾ ಸಮಿತಿಯ ಗೌರಾಧ್ಯಕ್ಷ ಮಧೂರು ಕಲ್ಲೂರಾಯ, ಅಧ್ಯಕ್ಷ ಚಂದ್ರಹಾಸ ಕೇದೆ. ಉಪಾಧ್ಯಕ್ಷ ದಾಮೋದರ್ ಕುoದರ್ ಸಬರಬೈಲು. ಪ್ರಧಾನ ಕಾರ್ಯದರ್ಶಿ ಸೋಮನಾಥ ಬಿ ಇಡ್ಯ, ಜೊತೆ ಕಾರ್ಯದರ್ಶಿ ರಾಕೇಶ್ ರೈ ಬಿಯಂತಿಮಾರು, ಕೋಶಾಧಿಕಾರಿ ಟಿ ಕೃಷ್ಣ ರೈ ಸಬರಬೈಲು, ಮಾಜಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ರಾಜಪ್ರಕಾಶ್ ಶೆಟ್ಟಿ, ಲಕ್ಷ್ಮಿಶ, ಯೋಗೀಶ್ ಹಾಗೂ ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೋಣಂದೂರು ಗ್ರಾಮದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya
error: Content is protected !!