23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ಪವನ್ ಕುಮಾರ್ ರವರು, ಅದೇ ಗ್ರಾಮದ ನಿವಾಸಿಯಾದ ನಿಝಮುದ್ದೀನ್ (S/o ಯು ಎಂ ಉಸ್ಮಾನ್ ) ರವರ ವಿರುದ್ಧ ಸಲ್ಲಿಸಲಾಗಿದ್ದ ರೂ . 1, 00,000 ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿರುತ್ತದೆ. ಆರೋಪಿಗೆ ರೂ. 1,03,000 ದಂಡವನ್ನು ವಿಧಿಸಲಾಗಿದೆ.

ವಸೂಲಿ ಮಾಡಿದ ದಂಡದ ಮೊತ್ತದಲ್ಲಿ 1, 02,000 ಮೊತ್ತವನ್ನು ಪವನ್ ಕುಮಾರ್ ರವರಿಗೆ ಪರಿಹಾರವಾಗಿ ಪಾವತಿಸಬೇಕು, ದಂಡದ ಮೊತ್ತವನ್ನು ಪಾವತಿಸಲು ತಪ್ಪಿದಲ್ಲಿ ಆರೋಪಿಯು 6 ತಿಂಗಳ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾನೆ ಎಂದು ನ್ಯಾಯಾಲಯವು ತೀರ್ಪನ್ನು ನೀಡಿರುತ್ತದೆ.


ಸದರಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ

Related posts

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya
error: Content is protected !!