30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ಪವನ್ ಕುಮಾರ್ ರವರು, ಅದೇ ಗ್ರಾಮದ ನಿವಾಸಿಯಾದ ನಿಝಮುದ್ದೀನ್ (S/o ಯು ಎಂ ಉಸ್ಮಾನ್ ) ರವರ ವಿರುದ್ಧ ಸಲ್ಲಿಸಲಾಗಿದ್ದ ರೂ . 1, 00,000 ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿರುತ್ತದೆ. ಆರೋಪಿಗೆ ರೂ. 1,03,000 ದಂಡವನ್ನು ವಿಧಿಸಲಾಗಿದೆ.

ವಸೂಲಿ ಮಾಡಿದ ದಂಡದ ಮೊತ್ತದಲ್ಲಿ 1, 02,000 ಮೊತ್ತವನ್ನು ಪವನ್ ಕುಮಾರ್ ರವರಿಗೆ ಪರಿಹಾರವಾಗಿ ಪಾವತಿಸಬೇಕು, ದಂಡದ ಮೊತ್ತವನ್ನು ಪಾವತಿಸಲು ತಪ್ಪಿದಲ್ಲಿ ಆರೋಪಿಯು 6 ತಿಂಗಳ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾನೆ ಎಂದು ನ್ಯಾಯಾಲಯವು ತೀರ್ಪನ್ನು ನೀಡಿರುತ್ತದೆ.


ಸದರಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ

Related posts

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!