23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ಪವನ್ ಕುಮಾರ್ ರವರು, ಅದೇ ಗ್ರಾಮದ ನಿವಾಸಿಯಾದ ನಿಝಮುದ್ದೀನ್ (S/o ಯು ಎಂ ಉಸ್ಮಾನ್ ) ರವರ ವಿರುದ್ಧ ಸಲ್ಲಿಸಲಾಗಿದ್ದ ರೂ . 1, 00,000 ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿರುತ್ತದೆ. ಆರೋಪಿಗೆ ರೂ. 1,03,000 ದಂಡವನ್ನು ವಿಧಿಸಲಾಗಿದೆ.

ವಸೂಲಿ ಮಾಡಿದ ದಂಡದ ಮೊತ್ತದಲ್ಲಿ 1, 02,000 ಮೊತ್ತವನ್ನು ಪವನ್ ಕುಮಾರ್ ರವರಿಗೆ ಪರಿಹಾರವಾಗಿ ಪಾವತಿಸಬೇಕು, ದಂಡದ ಮೊತ್ತವನ್ನು ಪಾವತಿಸಲು ತಪ್ಪಿದಲ್ಲಿ ಆರೋಪಿಯು 6 ತಿಂಗಳ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾನೆ ಎಂದು ನ್ಯಾಯಾಲಯವು ತೀರ್ಪನ್ನು ನೀಡಿರುತ್ತದೆ.


ಸದರಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya
error: Content is protected !!