22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ಪವನ್ ಕುಮಾರ್ ರವರು, ಅದೇ ಗ್ರಾಮದ ನಿವಾಸಿಯಾದ ನಿಝಮುದ್ದೀನ್ (S/o ಯು ಎಂ ಉಸ್ಮಾನ್ ) ರವರ ವಿರುದ್ಧ ಸಲ್ಲಿಸಲಾಗಿದ್ದ ರೂ . 1, 00,000 ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿರುತ್ತದೆ. ಆರೋಪಿಗೆ ರೂ. 1,03,000 ದಂಡವನ್ನು ವಿಧಿಸಲಾಗಿದೆ.

ವಸೂಲಿ ಮಾಡಿದ ದಂಡದ ಮೊತ್ತದಲ್ಲಿ 1, 02,000 ಮೊತ್ತವನ್ನು ಪವನ್ ಕುಮಾರ್ ರವರಿಗೆ ಪರಿಹಾರವಾಗಿ ಪಾವತಿಸಬೇಕು, ದಂಡದ ಮೊತ್ತವನ್ನು ಪಾವತಿಸಲು ತಪ್ಪಿದಲ್ಲಿ ಆರೋಪಿಯು 6 ತಿಂಗಳ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾನೆ ಎಂದು ನ್ಯಾಯಾಲಯವು ತೀರ್ಪನ್ನು ನೀಡಿರುತ್ತದೆ.


ಸದರಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ

Related posts

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya
error: Content is protected !!