25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ದಾಮೋದರ ಪೂಜಾರಿಯವರ ಪುತ್ರನಾದ ಜಯರಾಮ (19) ಬಿ ಕಾಂ ದ್ವಿತೀಯ ವರ್ಷ ಗುರುದೇವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿದೆ.

ಹೃದಯ ಕೇವಲ 20% ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಖರ್ಚಾಗಿದ್ದು ಇನ್ನೂ ಕೂಡ ಮುಂದಿನ ಚಿಕಿತ್ಸೆಗೆ 4 ಲಕ್ಷದ ಅವಶ್ಯಕತೆ ಇದೆ. ಈ ಕುಟುಂಬವು ಕಡು ಬಡತನದಲ್ಲಿದ್ದು ಇವನೇ ಅವರ ಮನೆಯ ಆಧಾರಸ್ತಂಭ ಆಗಬೇಕಿದೆ.
ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.
ದಿವ್ಯಶ್ರೀ
A/c No: 71370100009699
IFSC CODE : BARBOVJUJIR
BANK OF BARODA

Gpay – 8861602504

Related posts

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!