24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ದಾಮೋದರ ಪೂಜಾರಿಯವರ ಪುತ್ರನಾದ ಜಯರಾಮ (19) ಬಿ ಕಾಂ ದ್ವಿತೀಯ ವರ್ಷ ಗುರುದೇವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿದೆ.

ಹೃದಯ ಕೇವಲ 20% ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಖರ್ಚಾಗಿದ್ದು ಇನ್ನೂ ಕೂಡ ಮುಂದಿನ ಚಿಕಿತ್ಸೆಗೆ 4 ಲಕ್ಷದ ಅವಶ್ಯಕತೆ ಇದೆ. ಈ ಕುಟುಂಬವು ಕಡು ಬಡತನದಲ್ಲಿದ್ದು ಇವನೇ ಅವರ ಮನೆಯ ಆಧಾರಸ್ತಂಭ ಆಗಬೇಕಿದೆ.
ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.
ದಿವ್ಯಶ್ರೀ
A/c No: 71370100009699
IFSC CODE : BARBOVJUJIR
BANK OF BARODA

Gpay – 8861602504

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya
error: Content is protected !!