22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ದಾಮೋದರ ಪೂಜಾರಿಯವರ ಪುತ್ರನಾದ ಜಯರಾಮ (19) ಬಿ ಕಾಂ ದ್ವಿತೀಯ ವರ್ಷ ಗುರುದೇವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿದೆ.

ಹೃದಯ ಕೇವಲ 20% ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಖರ್ಚಾಗಿದ್ದು ಇನ್ನೂ ಕೂಡ ಮುಂದಿನ ಚಿಕಿತ್ಸೆಗೆ 4 ಲಕ್ಷದ ಅವಶ್ಯಕತೆ ಇದೆ. ಈ ಕುಟುಂಬವು ಕಡು ಬಡತನದಲ್ಲಿದ್ದು ಇವನೇ ಅವರ ಮನೆಯ ಆಧಾರಸ್ತಂಭ ಆಗಬೇಕಿದೆ.
ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.
ದಿವ್ಯಶ್ರೀ
A/c No: 71370100009699
IFSC CODE : BARBOVJUJIR
BANK OF BARODA

Gpay – 8861602504

Related posts

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಪಟ್ರಮೆ: ಮೋನಮ್ಮ ನಿಧನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!