22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

ಬೆಳ್ತಂಗಡಿ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಫೆ.2 ರಂದು ಸಂಜೆ ಅಳದಂಗಡಿ ಪಿಲ್ಯ ಸಮೀಪ ನಡೆದಿದೆ.

ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಪಿಲ್ಯ ಸಮೀಪದ ಗೋಳಿ ಕಟ್ಟೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಅಪಘಾತ ನಡೆದಿದೆ.

ಅಪಘಾತದ ರಭಸಕ್ಕೆ ಇಕೋ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಗೊಂಡವರನ್ನುಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಕಾರಿನಲ್ಲಿದ್ದವರ ಮಾಹಿತಿ ತಿಳಿದು ಬರಬೇಕಾಗಿದೆ.

Related posts

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!