July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ತೆಕ್ಕಾರುವಿನ ಅಕ್ಷತಾ ಎಂ ಅವರು ಬಿ.ಎಸ್ಸಿ. (ಹಾನರ್ಸ್) ಕೃಷಿ ಸ್ನಾತಕ ಪದವಿಯಲ್ಲಿ 2023-24ನೇ ಸಾಲಿನಲ್ಲಿ 10.00 ಅಂಕಗಳಿಗೆ ಸರಾಸರಿ 8.98 ಅಂಕಗಳನ್ನು ಗಳಿಸಿ ಶಿವಮೊಗ್ಗ ಕೃಷಿ ಮಹಾವಿದ್ಯಾಲಯದಲ್ಲಿ ಗ್ರಾಮೀಣ ಕೋಟಾದ ಅಡಿಯಲ್ಲಿ ಪ್ರಥಮ ಶ್ರೇಯಾಂಕಿತರಾಗಿರುವುದರಿಂದ ಇವರಿಗೆ ಇತ್ತೀಚೆಗೆ ಜರುಗಿದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಒಂಬತ್ತನೇ ಘಟಿಕೋತ್ಸವದಲ್ಲಿ ದಿವಂಗತ ಶ್ರೀಮತಿ ಪಾರ್ವತಮ್ಮ ಮತ್ತು ಶ್ರೀ ಅಮೃತಪ್ಪ ಹುಗ್ಗಿ ಚಿನ್ನದ ಪದಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಇವರು ತೆಕ್ಕಾರುವಿನ ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ನ ಟ್ರಸ್ಟಿ , ಪ್ರಗತಿಪರ ಕೃಷಿಕ ಅನಂತ ಪ್ರಸಾದ್ ನೈತಡ್ಕ ರವರ ಪುತ್ರಿ.

Related posts

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya
error: Content is protected !!