33.6 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ. ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಫೆ.3 ರಂದು ಉದ್ಘಾಟನೆಗೊಂಡಿತು.

ಕಛೇರಿಯನ್ನು ಶ್ರೀ ಕ್ಷೇತ್ರ ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಧರ್ಮದರ್ಶಿ ಯೋಗೀಶ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ನ್ಯಾಯವಾದಿ ಬಿ. ಕೆ ಧನಂಜಯ ರಾವ್, ಪೆರಾಡಿ ಸಿ. ಎ ಬ್ಯಾಂಕಿನ ಅಧ್ಯಕ್ಷ ಸತೀಶ್ ಕಾಶಿಪಟ್ಣ,, ಗುರುದೇವ ಬ್ಯಾಂಕಿನ ಮ್ಯಾನೇಜರ್ ಅಶ್ವತ್ , ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಪೆರಾಡಿ ಸಿಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಕ್ ಲತೀಫ್, ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ದಂತ ವೈದ್ಯ ಡಾ| ರಾಜಾರಾಮ ಕೆ ಬಿ, ಚಿದಾನಂದ ಎಲ್ಡಕ್ಕ, ಹರಿದಾಸ ಕೇದೆ, ಚಿದಾನಂದ ಇಡ್ಯಾ, ವಸಂತ ಶೆಟ್ಟಿ ಶ್ರದ್ಧಾ, ಪ.ಪಂ. ಸಂಯೋಜಕ ಜಯಾನಂದ ಲಾಯಿಲ, ರಮೇಶ್ ಪೂಜಾರಿ, ರವಿಚಂದ್ರ ಗುಂಪೋಲಿ ಮೊದಲಾದವರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಭಗೀರಥ ಜಿ, ಸುಕನ್ಯಾ ಭಗೀರಥ, ಸುಜನ್, ಸುಧೀಕ್ಷಾ ಸ್ವಾಗತಿಸಿ, ಸತ್ಕರಿಸಿದರು.

Related posts

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!