25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಸರೋಜಿನಿ ನಾಯ್ಡು ರೇಂಜರ್ಸ್ ಘಟಕ ಹಾಗೂ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವುಗಳ ಜಂಟಿ ಆಶ್ರಯದಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಎಂಬ ವಿಷಯದ ಕುರಿತು ಅರ್ಜುನ್ ಎಚ್. ಕೆ., ವೃತ್ತ ನಿರೀಕ್ಷಕರು, ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವರು ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದರು.

ಹದಿಹರೆಯದ ವಯೋಮಾನದವರಲ್ಲಿ ರಸ್ತೆ ಸುರಕ್ಷತೆಯ ಅಗತ್ಯತೆ ಹಾಗೂ ಪೊಲೀಸ್ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷಿಯ ಭಾಷಣ ಮಾಡಿದ ಪ್ರಾಂಶುಪಾಲರು ಸುಕುಮಾರ ಜೈನ್ ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬರಬೇಕು ಎಂಬ ಸಲಹೆಯನ್ನು ನೀಡಿದರು.

300 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ರೇಂಜರ್ಸ್ ವಿದ್ಯಾರ್ಥಿನಿಯರಾದ ಚಿಂತನ ಸ್ವಾಗತಿಸಿ, ಪ್ರಜ್ಞ ವಂದಿಸಿದರು. ಕೀರ್ತನ ಕಾರ್ಯಕ್ರಮ ನಿರೂಪಿಸಿದರು.

Related posts

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya
error: Content is protected !!