April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

ಮಚ್ಚಿನ :ಇಲ್ಲಿಯ ಕಲಾಯಿ ರಸ್ತೆ ಪುಂಚಪಾದೆ ಎಂಬಲ್ಲಿ ವಾರಿಸುದಾರರಿಲ್ಲದೆ ಎರಡು ದಿನದಿಂದ ಅಲ್ಲೇ ಇದ್ದ ಎರಡು ಬೈಕುಗಳ ಪತ್ತೆಯಾಗಿದ್ದು ಸ್ಥಳೀಯರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಇವರು ವಾರಸುದಾರರನ್ನು ಹುಡುಕಿಕಾಡಿದರು ಪತ್ತೆ ಆಗದೆ ಇದ್ದಾಗ ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.

ಸ್ಥಳಕ್ಕೆ ಆಗಮಿಸಿದ ಪುಂಜಾಲಕಟ್ಟೆ ಪೊಲೀಸರು ಎರಡು ಬೈಕ್ ನ್ನು ಠಾಣೆಗೆ ಕೊಂಡ್ಯೊಲಾಗಿದೆ.
ವರದಿ- ಹರ್ಷ ಬಳ್ಳಮಂಜ

Related posts

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya
error: Content is protected !!