23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

ಉಡುಪಿ: ಫೆ. 1 ರಂದು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಮಧ್ವ ನವರಾತ್ರೋತ್ಸವದ ಸಭಾ ಕಾರ್ಯಕ್ರಮದಲ್ಲಿ ಆಯಾಸ ರಹಿತರಾದ ಶ್ರೀಮಧ್ವಾಚಾರ್ಯರು ಶಿಷ್ಯರಿಗಾಗಿ ವಿಶ್ರಾಂತಿ ಸ್ವೀಕರಿಸಿದ ಕ್ಷೇತ್ರವಾದ ಮಧ್ವ ನಗರದ ಮಧ್ವಕಟ್ಟೆಯ ಅರ್ಚಕರಾದ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ಇವರನ್ನು ಸನ್ಮಾನಿಸಿದರು.

ಶ್ರೀ ಪುತ್ತಿಗೆ ಮಠದ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ಹಾಗೂ ಹಿರಿಯ ವಿದ್ವಾಂಸರಾದ ಪ್ರೊ ವ್ಯಾಸನಕೆರೆ ಪ್ರಭಂಜನಾಚಾರ್ಯರು ಉಪಸ್ಥಿತರಿದ್ದರು

Related posts

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya
error: Content is protected !!