23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

ಉಡುಪಿ: ಫೆ. 1 ರಂದು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಮಧ್ವ ನವರಾತ್ರೋತ್ಸವದ ಸಭಾ ಕಾರ್ಯಕ್ರಮದಲ್ಲಿ ಆಯಾಸ ರಹಿತರಾದ ಶ್ರೀಮಧ್ವಾಚಾರ್ಯರು ಶಿಷ್ಯರಿಗಾಗಿ ವಿಶ್ರಾಂತಿ ಸ್ವೀಕರಿಸಿದ ಕ್ಷೇತ್ರವಾದ ಮಧ್ವ ನಗರದ ಮಧ್ವಕಟ್ಟೆಯ ಅರ್ಚಕರಾದ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ಇವರನ್ನು ಸನ್ಮಾನಿಸಿದರು.

ಶ್ರೀ ಪುತ್ತಿಗೆ ಮಠದ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ಹಾಗೂ ಹಿರಿಯ ವಿದ್ವಾಂಸರಾದ ಪ್ರೊ ವ್ಯಾಸನಕೆರೆ ಪ್ರಭಂಜನಾಚಾರ್ಯರು ಉಪಸ್ಥಿತರಿದ್ದರು

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!