September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ತಾಲೂಕು ಯುವಜನ ಒಕ್ಕೂಟದ, ಗೌರವ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು,
ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಯುವವಾಹಿನಿ ಬೆಳ್ತಂಗಡಿ ಘಟಕದ ನಿಯೋಜಿತ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಧನಂಜಯ್ ರಾವ್, ಹಾಗೂ ಪ್ರವೀಣ್ ಹಳ್ಳಿಮನೆ, ರಜತ್ ಗೌಡ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ ರವರು ಉಪಸ್ಥಿತರಿದ್ದರು.

Related posts

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya

ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಅಭಿಮಾನಿ ಬಳಗದಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!