23.7 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

ಬೆಳ್ತಂಗಡಿ: ಜ. 29 30 31 ರಂದು ಜೈಪುರ್ ನಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ವಾಲಿಬಾಲ್ ಅಮೆಚೂರ್ ಅಸೋಸಿಯೇಷನ್ ವತಿಯಿಂದ ಅಂಡರ್ 18 ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಕೂಟದಲ್ಲಿ ಮಾಜಿ ಶಾಸಕರಾದ ಕೀರ್ತಿಶೇಷ ವಸಂತ ಬಂಗೇರ ಅವರ ಸ್ಟಾಪಕತ್ವದ ಶ್ರೀ ಗುರುದೇವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶಾಂತ್ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ಬಣಕಲ್ ಮತ್ತಿಕಟ್ಟೆ ಸಂಜೀವ ಮತ್ತು ಸುಮಿತ್ರ ದಂಪತಿಯ ಪುತ್ರ. ಪ್ರಥಮ ಸ್ಥಾನ ಪಡೆದ ಪ್ರಶಾಂತ ಅವರನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ, ಪ್ರಾಂಶುಪಾಲರು, ಉಪ ಪ್ರಾಂಶು ಪಾಲರು, ಉಪನ್ಯಾಸಕ ವೃಂದ , ಶಾರೀರಿಕ ನಿರ್ದೇಶಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya
error: Content is protected !!