April 21, 2025
Uncategorized

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

ಉಜಿರೆ: ಗುರು ನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಹಾಗೂ ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಜಂಟಿ ಸಹಯೋಗದೊಂದಿಗೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಮಂದಿರ ನಿರ್ಮಾಣದ ಬಗ್ಗೆ ಸಮಾಲೋಚನೆ ಸಭೆ ಉಜಿರೆ ಗ್ರಾಮದ ಇಚ್ಚಿಲ ಎಂಬಲ್ಲಿ ಫೆ. 2ರಂದು ನಡೆಯಿತು.

ಸಮಾಲೋಚನ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಹಿರಿಯರಾದ ಜೈ ಶಂಕ‌ರ್, ಎಂ. ಶ್ರೀಧ‌ರ್ ಪೂಜಾರಿ ಕಲಾಯಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಇದರ ಅಧ್ಯಕ್ಷ ಹರೀಶ್ ಬರಮೇಲು, ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಅಧ್ಯಕ್ಷ ರಿತೇಶ್‌ ರೆಂಜಾಳ, ಕೆ. ಕೆ. ಬ್ರದರ್ಸ್ ನ ಕಿರಣ್ ರೆಂಜಾಳ, ಬಿಜೋಯ್ ಅಶ್ವತಕಟ್ಟೆ, ಮನೋಜ್ ಕುಂಜರ್ಪ, ಉಮೇಶ್‌ ಪೂಜಾರಿ ಅತ್ತಾಜೆ, ಸ್ಥಳ ದಾನಿ ಸಚ್ಚಿದನಂದ ಇಚ್ಚಿಲ ಉಪಸ್ಥಿತರಿದ್ದರು.

ಶ್ರೀ ಗುರು ನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ ಇದರ ನೂತನ ಸಮಿತಿಯನ್ನು ರಚಿಸಲಾಯಿತು, ಗೌರವ ಅಧ್ಯಕ್ಷರಾಗಿ ಶ್ರೀಧರ ಪೂಜಾರಿ ಕಲಯಿ ಜಯಶಂಕ‌ರ್ ಎಂ. ರೆಂಜಾಳ, ಅಧ್ಯಕ್ಷರಾಗಿ ರವಿ ಕುಮಾರ್ ಬರಮೆಲ್, ಉಪಾಧ್ಯಕ್ಷರಾಗಿ ಕಿರಣ್ ರೆಂಜಾಳ ಕೆ. ಕೆ. ಬ್ರದರ್ಸ್, ಬಿಜೋಯ್ ಅಶ್ವತಕಟ್ಟೆ, ತಾರಾನಾಥ ಬ್ರಹ್ಮಸ ಗುರಿಪಳ್ಳ, ದಿನೇಶ್ ಪೂಜಾರಿ ರಂಜಿತ್ ಮಣಿಕ್ಕೆ, ವಿನಿ ಕುಮಾರ್ ತಿಮರೋಡಿ, ಗುರು ಪ್ರಸಾದ್ ಪಾಲೆಂಜಾ, ಭಾರತಿ ಬ್ರಹ್ಮಸ ಗುರಿಪಳ್ಳ, ಪ್ರದಾನ ಕಾರ್ಯದರ್ಶಿಯಾಗಿ ಮನೋಜ್ ಕುಂಜರ್ಪ, ಜೊತೆ ಕಾರ್ಯದರ್ಶಿಯಾಗಿ ಸಚ್ಚಿದಾನಂದ ಇಚ್ಚಿಲ, ಕಿಶೋರ್ ಪೆರ್ಲ, ಯುವರಾಜ್ ಮಣಿಕ್ಕೆ, ಅಶೋಕ್ ಪೂಜಾರಿ ಪಾದೆ, ಸುರೇಶ್ ಪೂಜಾರಿ ಮಾಚಾರು, ಕೊಶಧಿಕಾರಿಯಾಗಿ ಹರೀಶ್ ಬರಮೆಲ್, ಪ್ರದಾನ ಸಂಚಾಲಕರಾಗಿ ಉಮೇಶ್ ಪೂಜಾರಿ ಅತ್ತಾಜೆ, ಹಾಗೂ ಸಹ ಸಂಚಾಲಕರು, ಬೂತುವಾರು ಸಂಚಾಲಕರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಕಿಶೋರ್ ಪೆರ್ಲ ಸ್ವಾಗತಿಸಿ, ವಂದಿಸಿದರು.

Related posts

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya
error: Content is protected !!