30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

ಉಜಿರೆ: ಗುರು ನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಹಾಗೂ ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಜಂಟಿ ಸಹಯೋಗದೊಂದಿಗೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಮಂದಿರ ನಿರ್ಮಾಣದ ಬಗ್ಗೆ ಸಮಾಲೋಚನೆ ಸಭೆ ಉಜಿರೆ ಗ್ರಾಮದ ಇಚ್ಚಿಲ ಎಂಬಲ್ಲಿ ಫೆ. 2ರಂದು ನಡೆಯಿತು.

ಸಮಾಲೋಚನ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಹಿರಿಯರಾದ ಜೈ ಶಂಕ‌ರ್, ಎಂ. ಶ್ರೀಧ‌ರ್ ಪೂಜಾರಿ ಕಲಾಯಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಇದರ ಅಧ್ಯಕ್ಷ ಹರೀಶ್ ಬರಮೇಲು, ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಅಧ್ಯಕ್ಷ ರಿತೇಶ್‌ ರೆಂಜಾಳ, ಕೆ. ಕೆ. ಬ್ರದರ್ಸ್ ನ ಕಿರಣ್ ರೆಂಜಾಳ, ಬಿಜೋಯ್ ಅಶ್ವತಕಟ್ಟೆ, ಮನೋಜ್ ಕುಂಜರ್ಪ, ಉಮೇಶ್‌ ಪೂಜಾರಿ ಅತ್ತಾಜೆ, ಸ್ಥಳ ದಾನಿ ಸಚ್ಚಿದನಂದ ಇಚ್ಚಿಲ ಉಪಸ್ಥಿತರಿದ್ದರು.

ಶ್ರೀ ಗುರು ನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ ಇದರ ನೂತನ ಸಮಿತಿಯನ್ನು ರಚಿಸಲಾಯಿತು, ಗೌರವ ಅಧ್ಯಕ್ಷರಾಗಿ ಶ್ರೀಧರ ಪೂಜಾರಿ ಕಲಯಿ ಜಯಶಂಕ‌ರ್ ಎಂ. ರೆಂಜಾಳ, ಅಧ್ಯಕ್ಷರಾಗಿ ರವಿ ಕುಮಾರ್ ಬರಮೆಲ್, ಉಪಾಧ್ಯಕ್ಷರಾಗಿ ಕಿರಣ್ ರೆಂಜಾಳ ಕೆ. ಕೆ. ಬ್ರದರ್ಸ್, ಬಿಜೋಯ್ ಅಶ್ವತಕಟ್ಟೆ, ತಾರಾನಾಥ ಬ್ರಹ್ಮಸ ಗುರಿಪಳ್ಳ, ದಿನೇಶ್ ಪೂಜಾರಿ ರಂಜಿತ್ ಮಣಿಕ್ಕೆ, ವಿನಿ ಕುಮಾರ್ ತಿಮರೋಡಿ, ಗುರು ಪ್ರಸಾದ್ ಪಾಲೆಂಜಾ, ಭಾರತಿ ಬ್ರಹ್ಮಸ ಗುರಿಪಳ್ಳ, ಪ್ರದಾನ ಕಾರ್ಯದರ್ಶಿಯಾಗಿ ಮನೋಜ್ ಕುಂಜರ್ಪ, ಜೊತೆ ಕಾರ್ಯದರ್ಶಿಯಾಗಿ ಸಚ್ಚಿದಾನಂದ ಇಚ್ಚಿಲ, ಕಿಶೋರ್ ಪೆರ್ಲ, ಯುವರಾಜ್ ಮಣಿಕ್ಕೆ, ಅಶೋಕ್ ಪೂಜಾರಿ ಪಾದೆ, ಸುರೇಶ್ ಪೂಜಾರಿ ಮಾಚಾರು, ಕೊಶಧಿಕಾರಿಯಾಗಿ ಹರೀಶ್ ಬರಮೆಲ್, ಪ್ರದಾನ ಸಂಚಾಲಕರಾಗಿ ಉಮೇಶ್ ಪೂಜಾರಿ ಅತ್ತಾಜೆ, ಹಾಗೂ ಸಹ ಸಂಚಾಲಕರು, ಬೂತುವಾರು ಸಂಚಾಲಕರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಕಿಶೋರ್ ಪೆರ್ಲ ಸ್ವಾಗತಿಸಿ, ವಂದಿಸಿದರು.

Related posts

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya
error: Content is protected !!