September 6, 2026
ಆಯ್ಕೆಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

ಗುರುವಾಯನಕೆರೆ: ಪ್ರತಿಷ್ಠಿತ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯುವ ಉದ್ಯಮಿ, ಸಹಕಾರಿ ರಂಗದಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಅಜಿತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಎಂ ಜಯರಾಮ ಭಂಡಾರಿ, ಬಾಲಕೃಷ್ಣ ಪೂಂಜ ಹೆಚ್, ಎಸ್ ಜಯರಾಮ ಶೆಟ್ಟಿ, ಎಂ ಗೋಪಾಲಕೃಷ್ಣ ಶೆಟ್ಟಿ, ಕೃಷ್ಣ ರೈ, ಜಯಂತ ಶೆಟ್ಟಿ, ಮಂಜುನಾಥ ರೈ, ಸೀತಾರಾಮ ಶೆಟ್ಟಿ, ಜಯರಾಮ ಶೆಟ್ಟಿ ಎಂ, ಪುಷ್ಪರಾಜ ಶೆಟ್ಟಿ, ರಾಜು ಶೆಟ್ಟಿ, ರಘುರಾಮ ಶೆಟ್ಟಿ, ಹಿಂದುಳಿದ ವರ್ಗ ಬಿ. ಕ್ಷೇತ್ರದಿಂದ ಪುರಂದರ ಶೆಟ್ಟಿ, ಸಾರಿಕ ಶೆಟ್ಟಿ, ವಿಜಯ ಬಿ. ಶೆಟ್ಟಿ ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ. ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
error: Content is protected !!