23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

ಮಡಂತ್ಯಾರು: ಕಳೆದ 75 ವರ್ಷಗಳಿಂದ ನೂತನ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಗುರುತಿಸಿಕೊಂಡಿರುವುದು ಶ್ಲಾಘನೀಯವಾದುದು. ನೂರಾರು ಜನರಿಗೆ ಉದ್ಯೋಗ ನೀಡಿ ಹಲವಾರು ಕುಟುಂಬಗಳಿಗೆ ಶಕ್ತಿ ನೀಡಿದ ನೂತನ್ ಸಂಸ್ಥೆ ನಮ್ಮೆಲ್ಲರ ಹೆಮ್ಮೆ ಎಂದು ಶಾಸಕ ಹರೀಶ್ ಪೂಂಜರು ಹೇಳಿದರು..

ಅವರು ಫೆ.4ರಂದು ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು.

ನೂತನ್ ಸಂಸ್ಥೆಯ ಮಾಲಕರಾದ ವಿ.ಎಮ್ ರೊಡ್ರೀಗಸ್,ರಾಜೇಶ್ ರೋಡ್ರೀಗಸ್, ಪ್ರಕಾಶ್ ರೋಡ್ರೀಗಸ್ ಶಾಸಕ ಹರೀಶ್ ಪೂಂಜರವರನ್ನು ಗೌರವಿಸಿದರು.

ಪ್ರಶಾಂತ್ ಎಂ ಪಾರೆಂಕಿ, ನೂತನ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya
error: Content is protected !!