23.1 C
ಪುತ್ತೂರು, ಬೆಳ್ತಂಗಡಿ
April 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿ ಮಹಾಸಭೆಯು ನಡೆದು
ಅಧ್ಯಕ್ಷರಾಗಿ ಬಿ.ಎಮ್. ಇಲ್ಯಾಸ್, ಪ್ರ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್, ಕೋಶಾಧಿಕಾರಿಯಾಗಿ ಹಸೈನಾರ್ ಟೈಲ್ಸ್ ಪುನರಾಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಹಂಝ ಬದ್ರಿಯಾ, ಉಪಾಧ್ಯಕ್ಷರುಗಳಾಗಿ ಸಲೀಂ ಅಂಗಡಿ, ಹಸೈನಾರ್ ಹೆಚ್‌ಕೆಜಿಎನ್, ಇಸ್ಮಾಯಿಲ್ ಗನಕಿಳಗುಡ್ಡೆ ಮತ್ತು ಹಕೀಂ ಮದನಿ ನಲಿಕೆತ್ತಾರ್, ಜೊತೆ ಕಾರ್ಯದರ್ಶಿಗಳಾಗಿ ಹೈದರ್ ಮುಸ್ಲಿಯಾರ್ ಮತ್ತು
ಹಕೀಂ ಕುದುರು, ಸಲಹೆಗಾರರಾಗಿ ಇಲ್ಯಾಸ್ ಮದನಿ ಖತೀಬ್ ಉಸ್ತಾದ್, ಲೆಕ್ಕ ಪರಿಶೋಧಕರಾಗಿ ಎಂ.ಎ ಖಾಸಿಂ ಮುಸ್ಲಿಯಾರ್ ಇವರು ಆಯ್ಕೆಯಾದರು.‌

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕಬೀರ್ ಮಿಸ್ಬಾಹಿ, ಅಶ್ರಫ್ ಕುದುರು, ರಝಾಕ್ ಚೆಕ್ಕೆದಡಿ, ಅಬ್ಬಾಸ್ ಕೆಳಗಿನಮನೆ, ಹಸನಬ್ಬ ಬೆದ್ರಳಿಕೆ, ಅಕ್ಬರಲಿ ಬದ್ರಿಯಾ, ಹಮೀದ್ ಅಂಗಡಿ, ಸಲಾಂ ಅಂಗಡಿ, ಹಂಝ ಡ್ರೈವರ್, ಸುಲೈಮಾನ್ ಬೀಮಂಡೆ,
ಉಸ್ಮಾನ್ ಅಂಬಡೆದಡಿ, ಉಮರಬ್ಬ ತಾಳಿದಡಿ, ಖಾದರ್ ಶಾಂತಿಗುಡ್ಡೆ, ಅಬ್ಬಾಸ್ ಪಾರ್ಲ, ಅಬ್ದುರ್ರಹ್ಮಾನ್ ನಲಿಕೆತ್ತಾರ್, ಅಬೂಬಕ್ಕರ್ ಪಳ್ಳಿದಡ್ಕ ಮತ್ತು ಶಂಶುದ್ದೀನ್ ಕೇರಾರಿ ಇವರು ಆಯ್ಕೆಯಾದರು.

Related posts

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya
error: Content is protected !!