24.2 C
ಪುತ್ತೂರು, ಬೆಳ್ತಂಗಡಿ
September 9, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿ ಮಹಾಸಭೆಯು ನಡೆದು
ಅಧ್ಯಕ್ಷರಾಗಿ ಬಿ.ಎಮ್. ಇಲ್ಯಾಸ್, ಪ್ರ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್, ಕೋಶಾಧಿಕಾರಿಯಾಗಿ ಹಸೈನಾರ್ ಟೈಲ್ಸ್ ಪುನರಾಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಹಂಝ ಬದ್ರಿಯಾ, ಉಪಾಧ್ಯಕ್ಷರುಗಳಾಗಿ ಸಲೀಂ ಅಂಗಡಿ, ಹಸೈನಾರ್ ಹೆಚ್‌ಕೆಜಿಎನ್, ಇಸ್ಮಾಯಿಲ್ ಗನಕಿಳಗುಡ್ಡೆ ಮತ್ತು ಹಕೀಂ ಮದನಿ ನಲಿಕೆತ್ತಾರ್, ಜೊತೆ ಕಾರ್ಯದರ್ಶಿಗಳಾಗಿ ಹೈದರ್ ಮುಸ್ಲಿಯಾರ್ ಮತ್ತು
ಹಕೀಂ ಕುದುರು, ಸಲಹೆಗಾರರಾಗಿ ಇಲ್ಯಾಸ್ ಮದನಿ ಖತೀಬ್ ಉಸ್ತಾದ್, ಲೆಕ್ಕ ಪರಿಶೋಧಕರಾಗಿ ಎಂ.ಎ ಖಾಸಿಂ ಮುಸ್ಲಿಯಾರ್ ಇವರು ಆಯ್ಕೆಯಾದರು.‌

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕಬೀರ್ ಮಿಸ್ಬಾಹಿ, ಅಶ್ರಫ್ ಕುದುರು, ರಝಾಕ್ ಚೆಕ್ಕೆದಡಿ, ಅಬ್ಬಾಸ್ ಕೆಳಗಿನಮನೆ, ಹಸನಬ್ಬ ಬೆದ್ರಳಿಕೆ, ಅಕ್ಬರಲಿ ಬದ್ರಿಯಾ, ಹಮೀದ್ ಅಂಗಡಿ, ಸಲಾಂ ಅಂಗಡಿ, ಹಂಝ ಡ್ರೈವರ್, ಸುಲೈಮಾನ್ ಬೀಮಂಡೆ,
ಉಸ್ಮಾನ್ ಅಂಬಡೆದಡಿ, ಉಮರಬ್ಬ ತಾಳಿದಡಿ, ಖಾದರ್ ಶಾಂತಿಗುಡ್ಡೆ, ಅಬ್ಬಾಸ್ ಪಾರ್ಲ, ಅಬ್ದುರ್ರಹ್ಮಾನ್ ನಲಿಕೆತ್ತಾರ್, ಅಬೂಬಕ್ಕರ್ ಪಳ್ಳಿದಡ್ಕ ಮತ್ತು ಶಂಶುದ್ದೀನ್ ಕೇರಾರಿ ಇವರು ಆಯ್ಕೆಯಾದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರ್‌ಆಕ್ಟ್ ಕ್ಲಬ್ ಉದ್ಘಾಟನೆ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya
error: Content is protected !!