33.1 C
ಪುತ್ತೂರು, ಬೆಳ್ತಂಗಡಿ
February 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕಳೆಂಜದಲ್ಲಿ ವಾಸವಿರುವ ವಸಂತ ಗೌಡರವರು ಪಾಶ್ವ ವಾಯು ಅನಾರೋಗ್ಯ ಸಮಸ್ಯೆಯಲ್ಲಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಗುರುತಿಸಿ ಅವರಿಗೆ ಪೂಜ್ಯರು ಮಂಜೂರು ಮಾಡಿರುವ ರೂ.25000 ಸಹಾಯಧನದ ಮಂಜೂರಾತಿ ಪತ್ರವನ್ನು ಕೇಂದ್ರ ಕಚೇರಿಯ ಬಿ.ಸಿ ವಿಭಾಗದ ನಿರ್ದೇಶಕ ವಸಂತರವರು ವಿತರಿಸಿದರು.

ಈ ಸಂದರ್ಭದಲ್ಲಿ ಕಳೆಂಜ ಬಿ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ನೂತನ ಅಧ್ಯಕ್ಷೆ ಸವಿತಾ, ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಕಸ್ತೂರಿ ಹಾಗೂ ಸೇವಾ ಪ್ರತಿನಿಧಿ ಗೀತಾರವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya
error: Content is protected !!